ಬೆಂಗಳೂರು : ಪೈರಸಿ ಹಾವಳಿಗೆ ಕನ್ನಡ ಚಿತ್ರರಂಗ ತತ್ತರಿಸಿದೆ. ಸಿನಿಮಾ ರಿಲೀಸ್ ಆಗೋ ಮೂರೇ ದಿನಕ್ಕೆ ಸಿನಿಮಾವೊಂದು ಪೈರಸಿಯಾಗಿರೋದು ಸ್ಯಾಂಡಲ್ ವುಡ್ ಅನ್ನು ದಂಗುಬಡಿಸಿದೆ. ಈ ಕುರಿತಂತೆ ಕನ್ನಡ ಚಲನಚಿತ್ರ ನಿರ್ಮಾಪಕ ರೋಹಿತ್, ಪ್ರಕರಣ ದಾಖಲಿಸಿದ್ದಾರೆ. ಪೈರಸಿ ಮಾಡಿ ಟೆಲಿಗ್ರಾಮ್ ಆಪ್ ನಲ್ಲಿ ಅಪ್ ಲೋಡ್ ಮಾಡಿರುವ ಯುವ ಮೂವೀಸ್ ವಿರುದ್ಧ ಶಾರ್ದೂಲ ಸಿನಿಮಾ ನಿರ್ಮಾಪಕ...
Know MoreGet latest news karnataka updates on your email.