ನವದೆಹಲಿ, : ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟದಲ್ಲಿ ತಮ್ಮ ಚಿಕ್ಕಪ್ಪ ಹಾಗೂ ಬಿಹಾರದ ಹಾಜಿಪುರ್ ಸಂಸದ ಪಶುಪತಿ ಕುಮಾರ್ ಪಾರಸ್ ರನ್ನು ಸೇರ್ಪಡೆ ಮಾಡಿಕೊಂಡಿರುವುದನ್ನು ಲೋಕ ಜನಶಕ್ತಿ ಪಕ್ಷದ ಮುಖ್ಯಸ್ಥ ಚಿರಾಗ್ ಪಾಸ್ವಾನ್ ಪ್ರಶ್ನಿಸಿದ್ದಾರೆ. ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ದೆಹಲಿ ಹೈಕೋರ್ಟ್ ಮೊರೆ ಹೋಗುವುದಾಗಿ ಚಿರಾಗ್ ಪಾಸ್ವಾನ್ ಎಚ್ಚರಿಕೆ ನೀಡಿದ್ದಾರೆ. ಬಿಹಾರ...
Know MoreGet latest news karnataka updates on your email.