‘ಪೆಗಾಸಸ್’ ತಂತ್ರಾಂಶ ಬಳಸಿ ಭಾರತದ ನೂರಾರು ಗಣ್ಯರ ಮೊಬೈಲ್ ಫೋನ್ ಕದ್ದಾಲಿಕೆ ನಡೆಸಲಾಗಿದೆ ಎಂಬ ಪ್ರಕರಣದ ತನಿಖೆಗೆ ತಾಂತ್ರಿಕ ತಜ್ಞರ ಸಮಿತಿ ರಚಿಸಲು ಸುಪ್ರೀಂ ಕೋರ್ಟ್ ಮುಂದಾಗಿದೆ. ಗುರುವಾರ ನ್ಯಾಯಪೀಠವು ಈ ವಿಚಾರ ತಿಳಿಸಿದ್ದು, ಹಾಗೆಯೇ ಮಧ್ಯಂತರ ಆದೇಶವನ್ನೂ ಮುಂದಿನ ವಾರವೇ ಹೊರಡಿಸುವುದಾಗಿ ಸ್ಪಷ್ಟಪಡಿಸಿದೆ. ಪೆಗಾಸಸ್ ಪ್ರಕರಣದ ಬಗ್ಗೆ ಸ್ವತಂತ್ರ ತನಿಖೆಗೆ ಕೋರಿ ಹಲವು ಅರ್ಜಿಗಳು...
Know Moreಹೊಸದಿಲ್ಲಿ: ಪೆಗಾಸಸ್ ಸ್ನೂಪಿಂಗ್ ವಿಷಯದ ಕುರಿತು ವಿಚಾರಣೆಗೆ ತಾಂತ್ರಿಕ ತಜ್ಞರ ಸಮಿತಿಯನ್ನು ರಚಿಸುವುದಾಗಿ ಸುಪ್ರೀಂ ಕೋರ್ಟ್ ಗುರುವಾರ ಮೌಖಿಕವಾಗಿ ಗಮನಿಸಿದೆ ಮತ್ತು ಮುಂದಿನ ವಾರ ಈ ಕುರಿತು ಸ್ವತಂತ್ರ ತನಿಖೆ ನಡೆಸುವಂತೆ ಕೋರಿ ಮನವಿ...
Know Moreನವದೆಹಲಿ: ‘ಪೆಗಾಸಸ್ ಗೂಢಚರ್ಯೆ ಪ್ರಕರಣ ಕುರಿತು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಯಾವುದೇ ಮಾಹಿತಿಯನ್ನು ಕೇಂದ್ರ ಸರ್ಕಾರವು ಬಹಿರಂಗಪಡಿಸಬೇಕು ಎಂದು ತಾನು ಬಯಸುವುದಿಲ್ಲ’ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಸ್ಪಷ್ಟಪಡಿಸಿತು. ಪೆಗಾಸಸ್ ಗೂಢಚರ್ಯೆ ಪ್ರಕರಣವನ್ನು ಕುರಿತಂತೆ...
Know Moreನವದೆಹಲಿ, ; ಪೆಗಾಸಸ್ ಬೇಹುಗಾರಿಕೆಯ ಆರೋಪವನ್ನು ಸುಪ್ರೀಂಕೋರ್ಟ್ ಮುಂದೆ ನಿರಾಕರಿಸಿರುವ ಕೇಂದ್ರ ಸರ್ಕಾರ, ಆದಾಗ್ಯೂ ಪರಿಶೀಲನೆಗಾಗಿ ತಜ್ಞರ ಸಮಿತಿ ರಚನೆ ಮಾಡುವುದಾಗಿ ಹೇಳಿದೆ. ತನಿಖಾ ಆಯೋಗ ರಚನೆಗೆ ನ್ಯಾಯಾಲಯ ಸರ್ಕಾರಕ್ಕೆ 10 ದಿನಗಳ ಕಾಲಾವಕಾಶ...
Know MoreGet latest news karnataka updates on your email.