News Karnataka Kannada
Friday, April 19 2024
Cricket

ಪೊಲೀಸ್ ಠಾಣೆಗಳಲ್ಲಿ ತಿಂಗಳಲ್ಲಿ ಒಂದು ದಿನ ಜನಸ್ನೇಹಿ ವಾತಾವರಣ ನಿರ್ಮಿಸಲು ಚಿಂತನೆ : ಶಾಸಕ ಎಸ್.ಎ. ರಾಮದಾಸ್

30-Aug-2021 ಮೈಸೂರು

ಮೈಸೂರು ;ಇನ್ನು ಮುಂದೆ ಪೊಲೀಸ್ ಠಾಣೆಗಳಲ್ಲಿ ಪ್ರತಿ ತಿಂಗಳಲ್ಲಿ ಒಂದು ದಿನ ಜನಸ್ನೇಹಿ ವಾತಾವರಣವನ್ನು ನಿರ್ಮಿಸಲು ಚಿಂತನೆ ನಡೆಸಲಾಗಿದೆ ಎಂದು ಶಾಸಕ ಎಸ್.ಎ. ರಾಮದಾಸ್ ತಿಳಿಸಿದರು. ಮೈಸೂರಿನಲ್ಲಿಂದು ಮಾದ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು ಮೈಸೂರಿನಲ್ಲಿ ನಡೆದ ಅತ್ಯಾಚಾರ ಪ್ರಕರಣ ಮತ್ತು ದರೋಡೆ, ಶೂಟೌಟ್ ಪ್ರಕರಣ ಇದು ಮೈಸೂರಿಗೆ ಕಳಂಕವಾಗಿದೆ. ಮೈಸೂರು ಶಾಂತಿಯುತವಾಗಿದ್ದಂತಹ ನಗರ. ಹೊರಗಡೆ ಇದ್ದಂತಹವರು ಬಂದು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು