News Karnataka Kannada
Saturday, April 20 2024
Cricket

ಸಚಿವ ಆನಂದ್‌ ಸಿಂಗ್‌ ರಾಜೀನಾಮೆ ನೀಡಿಲ್ಲ ಎಂದ ಮುಖ್ಯ ಮಂತ್ರಿ ಬೊಮ್ಮಾಯಿ

11-Aug-2021 ಕರ್ನಾಟಕ

ಬೆಂಗಳೂರು, ; ಸಚಿವ ಆನಂದ್‌ಸಿಂಗ್ ರಾಜೀನಾಮೆ ನೀಡಿಲ್ಲ. ಅವರನ್ನು ಕರೆದು ಮಾತನಾಡುತ್ತೇನೆ. ಎಲ್ಲವೂ ಸರಿ ಹೋಗಲಿದೆ ಎಂದು ಬೊಮ್ಮಾಯಿ ಹೇಳಿದರು. ಬೆಂಗಳೂರಿನ ಆರ್‌ಟಿ ನಗರದ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಗೆ ನೀಡಿರುವ ಖಾತೆಯಿಂದ ಅಸಮಾಧಾನಗೊಂಡಿರುವ ಆನಂದ್‌ಸಿಂಗ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ. ನನ್ನನ್ನು ಭೇಟಿ ಮಾಡಿ ಹಲವು ವಿಚಾರಗಳನ್ನು ಚರ್ಚಿಸಿದ್ದಾರೆ. ಎಲ್ಲವೂ ಸರಿ ಹೋಗಲಿದೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು