ತುಮಕೂರು: ಫೋನ್ ಪೇ ಮೂಲಕ ಲಂಚ ಪಡೆದ ಆರೋಪದಡಿ ಪಿಎಸ್ ಐ ಓರ್ವರನ್ನು ಗಣೇಶನ ಹಬ್ಬದ ದಿನದಂದು ಅಮಾನತುಗೊಳಿಸಲಾಗಿದೆ. ಜಿಲ್ಲೆಯ ಗುಬ್ಬಿ ಟೌನ್ ಠಾಣೆಯ ಪಿಎಸ್ ಐ ಜ್ಞಾನಮೂರ್ತಿಯನ್ನು ಅಮಾನತುಗೊಳಿಸಿ ತುಮಕೂರು ಎಸ್ಪಿ ರಾಹುಲ್ ಕುಮಾರ್ ಶಹಾಪುರ್ ಆದೇಶಿಸಿದ್ದಾರೆ. ಕಳೆದ ವಾರ ವಿನಾಕಾರಣ ಮ್ಯಾಕ್ಸಿಕ್ಯಾಬ್ ವೊಂದನ್ನು ತಡೆದು ಚಾಲಕನಿಗೆ ಕಿರುಕುಳ ನೀಡಿದ ಆರೋಪವನ್ನು ಪಿಎಸ್ಐ ಹೊತ್ತಿದ್ದರು....
Know MoreGet latest news karnataka updates on your email.