News Karnataka Kannada
Thursday, April 25 2024
Cricket

ಕಾಡಹಂದಿಗೆ ಬಡಿದ  ಪರಿಣಾಮ ಸ್ಕೂಟರ್ ಸವಾರ ಮೃತ

03-Oct-2021 ಕಾಸರಗೋಡು

ಕಾಸರಗೋಡು : ರಸ್ತೆಗಡ್ಡವಾಗಿ ಬಂದ ಕಾಡಹಂದಿಗೆ ಬಡಿದ  ಪರಿಣಾಮ ಸ್ಕೂಟರ್ ಪಲ್ಟಿಯಾಗಿ ಸವಾರ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಮುಳ್ಳೇರಿಯ ಸಮೀಪದ ಕರ್ಮಂತ್ತೋಡಿಯಲ್ಲಿ ನಡೆದಿದೆ. ಕರ್ಮತ್ತೋಡಿ ಕಾವುಂಗಾಲ್ ನ   ಕುಞ೦ಬು ನಾಯರ್ ( ೬೦) ಮೃತಪಟ್ಟವರು. ಬೆಳಿಗ್ಗೆ ಮುಳ್ಳೇರಿಯ ಪೇಟೆಗೆ ತೆರಳಿ ಮನೆಗೆ ಮರಳುತ್ತಿದ್ದಾಗ ಕರ್ಮಂತ್ತೋಡಿಯಲ್ಲಿ  ಕಾಡುಹಂದಿಯು ರಸ್ತೆಗಡ್ಡವಾಗಿ ಓಡಿದ್ದು , ಸ್ಕೂಟರ್ ಹಂದಿಗೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು