ಕಾಸರಗೋಡು : ರಸ್ತೆಗಡ್ಡವಾಗಿ ಬಂದ ಕಾಡಹಂದಿಗೆ ಬಡಿದ ಪರಿಣಾಮ ಸ್ಕೂಟರ್ ಪಲ್ಟಿಯಾಗಿ ಸವಾರ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಮುಳ್ಳೇರಿಯ ಸಮೀಪದ ಕರ್ಮಂತ್ತೋಡಿಯಲ್ಲಿ ನಡೆದಿದೆ. ಕರ್ಮತ್ತೋಡಿ ಕಾವುಂಗಾಲ್ ನ ಕುಞ೦ಬು ನಾಯರ್ ( ೬೦) ಮೃತಪಟ್ಟವರು. ಬೆಳಿಗ್ಗೆ ಮುಳ್ಳೇರಿಯ ಪೇಟೆಗೆ ತೆರಳಿ ಮನೆಗೆ ಮರಳುತ್ತಿದ್ದಾಗ ಕರ್ಮಂತ್ತೋಡಿಯಲ್ಲಿ ಕಾಡುಹಂದಿಯು ರಸ್ತೆಗಡ್ಡವಾಗಿ ಓಡಿದ್ದು , ಸ್ಕೂಟರ್ ಹಂದಿಗೆ...
Know MoreGet latest news karnataka updates on your email.