News Karnataka Kannada
Saturday, April 27 2024

ಕೊಡವರಿಗೆ ಬಂದೂಕು ಪರವಾನಿಗಿ ರಿಯಾಯಿತಿ : ಹೈಕೋರ್ಟ್‌ ಆದೇಶ

23-Sep-2021 ಬೆಂಗಳೂರು

ಬೆಂಗಳೂರು: ಬಂದೂಕು ಪರವಾನಗಿ ಪಡೆಯುವುದರಿಂದ ಕೊಡವರು ಮತ್ತು ಜುಮ್ಮಾಬಾಣೆ ಭೂಮಿ ಹೊಂದಿರುವವರಿಗೆ  ಕೇಂದ್ರ ಸರ್ಕಾರ ವಿನಾಯಿತಿ ನೀಡಿತ್ತು. ಈ ಆದೇಶವನ್ನು  ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್‌ ಆದೇಶಿಸಿದೆ. ಈ ಕುರಿತಂತೆ ಮಡಿಕೇರಿಯ ಗಾಳಿಬೀಡು ನಿವಾಸಿ, ನಿವೃತ್ತ ಸೇನಾಧಿಕಾರಿ ವೈ.ಕೆ.ಚೇತನ್‌ ಸಲ್ಲಿಸಿರುವ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಸ್‌.ಸಿ....

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು