ಬಂಟ್ವಾಳ: ಪರಿಸರ ಪ್ರೇಮಿಯೋರ್ವರು ಸಾರ್ವಜನಿಕವಾಗಿ ರಸ್ತೆ ಬದಿಯಲ್ಲಿ ನೆಟ್ಟಿರುವ ಗಿಡಗಳನ್ನು ದುಷ್ಕರ್ಮಿಗಳು ಕಿತ್ತೆಸೆದ ಘಟನೆ ಬಡಗಕಜೆಕಾರು ಗ್ರಾಮದ ದೆತ್ತಿಮಾರು ಎಂಬಲ್ಲಿ ಸಂಭವಿಸಿದ್ದು, ಈ ಬಗ್ಗೆ ಅರಣ್ಯ ಹಾಗೂ ಪೊಲೀಸ್ ಇಲಾಖೆಗೆ ದೂರು ನೀಡಲಾಗಿದೆ. ಮಂಗಳೂರು ಗೃಹರಕ್ಷಕದಳದಲ್ಲಿ ಘಟಕಾಧಿಕಾರಿಯಾಗಿರುವ ಮಾರ್ಕ್ ಸೇರಾ ಅವರು ದೆತ್ತಿಮಾರು ನಿವಾಸಿಯಾಗಿದ್ದು, ಕಳೆದ ಹತ್ತು ವರ್ಷಗಳಿಂದ ದೆತ್ತಿಮಾರು 2 ನೇ ಅಡ್ಡ ರಸ್ತೆಯ...
Know MoreGet latest news karnataka updates on your email.