News Karnataka Kannada
Saturday, April 20 2024
Cricket

ರಸ್ತೆ ಬದಿಯ ಗಿಡಗಳನ್ನು ಕಿತ್ತೆಸೆದ ದುಷ್ಕರ್ಮಿಗಳು

17-Sep-2021 ಮಂಗಳೂರು

ಬಂಟ್ವಾಳ: ಪರಿಸರ ಪ್ರೇಮಿಯೋರ್ವರು ಸಾರ್ವಜನಿಕವಾಗಿ ರಸ್ತೆ ಬದಿಯಲ್ಲಿ ನೆಟ್ಟಿರುವ ಗಿಡಗಳನ್ನು ದುಷ್ಕರ್ಮಿಗಳು ಕಿತ್ತೆಸೆದ ಘಟನೆ ಬಡಗಕಜೆಕಾರು ಗ್ರಾಮದ ದೆತ್ತಿಮಾರು ಎಂಬಲ್ಲಿ ಸಂಭವಿಸಿದ್ದು, ಈ ಬಗ್ಗೆ ಅರಣ್ಯ ಹಾಗೂ ಪೊಲೀಸ್ ಇಲಾಖೆಗೆ ದೂರು ನೀಡಲಾಗಿದೆ. ಮಂಗಳೂರು ಗೃಹರಕ್ಷಕದಳದಲ್ಲಿ ಘಟಕಾಧಿಕಾರಿಯಾಗಿರುವ ಮಾರ್ಕ್ ಸೇರಾ ಅವರು ದೆತ್ತಿಮಾರು ನಿವಾಸಿಯಾಗಿದ್ದು, ಕಳೆದ ಹತ್ತು ವರ್ಷಗಳಿಂದ ದೆತ್ತಿಮಾರು 2 ನೇ ಅಡ್ಡ ರಸ್ತೆಯ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು