ಕೊರೊನಾ ಸಾಂಕ್ರಾಮಿಕ ರೋಗದಿಂದ ದೇಶದಲ್ಲಿ ಲಕ್ಷಾಂತರ ಜನ ಸಾವನ್ನಪ್ಪಿದ್ದಾರೆ. ಎಷ್ಟೋ ಮಕ್ಕಳು, ತಂದೆ-ತಾಯಿಯರು ಅನಾಥರಾಗಿದ್ದು, ಅಪಾರ ಜೀವಹಾನಿ ಸೃಷ್ಟಿಮಾಡಿತ್ತು. ಇದೀಗ ಕೊರೊನಾದಿಂದ ಹೆತ್ತವರನ್ನು ಕಳೆದುಕೊಂಡ ಮಕ್ಕಳನ್ನು ಬೆಂಬಲಿಸಲು ಕೇಂದ್ರ ಸರ್ಕಾರ ಯೋಜನೆ ಕೈಗೊಂಡಿದೆ. ಪ್ರಧಾನ ಮಂತ್ರಿಗಳ ಸಹಾಯ ನಿಧಿ (PM Cares) ಮೂಲಕ ಅನಾಥ ಮಕ್ಕಳಿಗೆ ಆರ್ಥಿಕ ನೆರವು ನೀಡಲು ಪ್ರಧಾನಿ ಮೋದಿ...
Know MoreGet latest news karnataka updates on your email.