ಚೆನ್ನೈ: ಕರೊನಾ ಸೋಂಕು ಹೆಚ್ಚಾಗುತ್ತಿದೆ. ದೇಹದಲ್ಲಿ ಇಮ್ಯುನಿಟಿ ಇದ್ದರೆ ಮಾತ್ರ ನೀವು ಕರೊನಾ ಗೆಲ್ಲಬಹುದು, ಅದಕ್ಕಾಗಿ ಈ ಮಾತ್ರೆ ತಿನ್ನಿ ಎಂದು ನಕಲಿ ಆರೋಗ್ಯ ಸಿಬ್ಬಂದಿ ಕೊಟ್ಟ ಮಾತ್ರೆ ತಿಂದವರು ಇದೀಗ ಸಾವಿಗೀಡಾಗುತ್ತಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ಈರೋಡ್ನಲ್ಲಿ ಇಂತದ್ದೊಂದು ಘಟನೆ ನಡೆದಿದೆ. ಕರುಪ್ಪಂಕೌಂಡರ್ (72 ವರ್ಷ) ಹೆಸರಿನ ವ್ಯಕ್ತಿಯ ಮನೆಗೆ ಜೂನ್ 26ರಂದು...
Know MoreGet latest news karnataka updates on your email.