News Karnataka Kannada
Friday, March 29 2024
Cricket

ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಉದ್ಯೋಗ ಮೇಳ ಮುಂದೂಡಿಕೆ.

16-Nov-2021 ಕ್ಯಾಂಪಸ್

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಉದ್ಯೋಗ ಮೇಳ ಮುಂದೂಡಿಕೆ. ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ನವಂಬರ್ 16 ,17 ನೇ ತಾರೀಖಿನಂದು ಆಯೋಜನೆ ಗೊಂಡಂತಹ ಉದ್ಯೋಗ ಮೇಳವನ್ನು ಮಾನ್ಯ ಜಿಲ್ಲಾಧಿಕಾರಿ ಗಳ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸೂಚನೆ ಮೇರೆಗೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸದರಿ ಈ ಕಾರ್ಯಕ್ರಮವನ್ನು ರದ್ದು ಪಡಿಸಲಾಗಿದ್ದು. ಉದ್ಯೋಗಾಕಾಂಕ್ಷಿಗಳು ವಿದ್ಯಾರ್ಥಿಗಳು ಹಾಗೂ...

Know More

ಆರ್ ಆರ್ ಆರ್ ಚಿತ್ರ‌‌ ಬಿಡುಗಡೆ ಮುಂದೂಡಿಕೆ

11-Sep-2021 ತಮಿಳು

ಈ ಹಿಂದೆ ನಿರ್ಧಾರವಾಗಿದ್ದ‌ ಪ್ರಕಾರ ಎಸ್. ಎಸ್ ರಾಜಮೌಳಿ ನಿರ್ದೇಶನದ ಬಹು ನಿರೀಕ್ಷಿತ‌ ಚಿತ್ರ ಬಿಡುಗಡೆಯ ದಿನಾಂಕ ಮತ್ತೆ‌ ಮುಂದೆ ಹೋಗಿದೆ. . ಈ ಕುರಿತು ಚಿತ್ರತಂಡ ಅಧಿಕೃತವಾಗಿ ಟ್ವಿಟರ್ ಮುಖಾಂತರ ಘೋಷಿಸಿದೆ. ಈ...

Know More

ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ಚುನಾವಣೆ ಮುಂದೂಡಿಕೆ ; ಆಪ್‌ ಆರೋಪ

16-Jul-2021 ಕರ್ನಾಟಕ

ಬೆಂಗಳೂರು: ರಾಜ್ಯದ ಜನತೆಗೆ ಲಸಿಕೆ ನೀಡಲು ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರಿದ್ದರಿಂದ ನಿರೀಕ್ಷಿತ ಪ್ರಮಾಣದಲ್ಲಿ ಲಸಿಕೆ ನೀಡಲು ಆಗದೆ ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆ ಮುಂದೂಡುವ ಅನಿವಾರ್ಯತೆ ಸೃಷ್ಟಿಯಾಯಿತು ಎಂದು ಆಮ್ ಆದ್ಮಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು