ಬೆಂಗಳೂರು : ಹಿರಿಯ ಮುಖಂಡ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ಕೂಡ ಬಿಜೆಪಿಯ ಅಧಿಕಾರ ಕೇಂದ್ರವಾಗಿಯೇ ಇದ್ದಾರೆ. ಯಾವಾಗ ಹೈಕಮಾಂಡ್ ಯಡಿಯೂರಪ್ಪ ಅವರ ಸೂಚನೆಯ ಮೇರೆಗೆ ಬೊಮ್ಮಾಯಿ ಅವರನ್ನು ಮುಖ್ಯ ಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಿತು ಎಂಬ ವಿಚಾರ ಹೊರಬಿದ್ದ ನಂತರ ಯಡಿಯೂರಪ್ಪ ಸಚಿವಾಕಾಂಕ್ಷಿ ಶಾಸಕರಿಗೆ ಪ್ರಿಯವಾಗಿ ಬಿಟ್ಟಿದ್ದಾರೆ. ಯಡಿಯೂರಪ್ಪ ಅವರ...
Know MoreGet latest news karnataka updates on your email.