ಬೀದರ್: ಪಶು ಸಂಗೋಪನೆ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್ ಅವರು ನ.2ರಂದು ಔರಾದ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಪ್ರವಾಸ ಕೈಗೊಂಡು ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ತೀವ್ರ ಸಂಕಷ್ಟದಲ್ಲಿದವರ ಮನೆಗೆ ತೆರಳಿ ವೈಯಕ್ತಿಕ ಧನಸಹಾಯ ಮಾಡಿದರು. ಜೋಜನಾ ಗ್ರಾಮದಲ್ಲಿ ಕ್ಯಾನ್ಸರ ರೋಗದಿಂದಾಗಿ ಮರಣ ಹೊಂದಿದ್ದ ರಮೇಶ ಅವರ ಮನೆಗೆ ಭೇಟಿ ನೀಡಿದ ಸಚಿವರು...
Know Moreಕಲಬುರಗಿ: ಕಲಬುರಗಿ ಹೊರವಲಯದ ಕುಸುನೂರುನಲ್ಲಿರುವ ಶ್ರೀ ಮಾಧವ ಗೋಶಾಲೆ ಹಾಗೂ ಆಳಂದ ರಸ್ತೆಯಲ್ಲಿರುವ ನಂದಿ ಅನಿಮಲ್ ವೆಲ್ ಫೇರ್ ಸೊಸೈಟಿಗೆ ಪಶು ಸಂಗೋಪನೆ ಸಚಿವ ಪ್ರಭು ಬಿ. ಚವ್ಹಾಣ್ ಅವರು ಭೇಟಿ ನೀಡಿ ಪರಿಶೀಲಿಸಿದರು....
Know Moreಬೀದರ : ಇನ್ನು 20 ವರ್ಷ ರಾಜ್ಯ ಕೇಂದ್ರ ಎರಡರಲ್ಲೂ ನಮ್ಮದೇ ಸರ್ಕಾರ ಇರಲಿದ್ದು, ಕಾಂಗ್ರೆಸ್ನವರು ಎರಡು ದಶಕಗಳ ಕಾಲ ಅಧಿಕಾರಕ್ಕಾಗಿ ಜಾತಕ ಪಕ್ಷಿಯಂತೆ ಕಾಯಬೇಕಿದೆ ಎಂದು ರಾಜ್ಯದ ಪಶು ಸಂಗೋಪನೆ ಹಾಗೂ ಜಿಲ್ಲಾ...
Know Moreಮೈಸೂರು: ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಬಂದ ಬಳಿಕ ಸಾವಿರಾರು ಗೋವುಗಳ ಹತ್ಯೆಗೆ ಕಡಿವಾಣ ಹಾಕಲಾಗಿದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ತಿಳಿಸಿದರು. ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರುಮಠಕ್ಕೆ ಭೇಟಿ ನೀಡಿ ಶ್ರೀಶಿವರಾತ್ರಿ...
Know MoreGet latest news karnataka updates on your email.