ಮೈಸೂರು: ಐತಿಹಾಸಿಕ ಮೈಸೂರು ದಸರಾದ ಜಂಬೂಸವಾರಿ ಸರಳವಾಗಿ ಅರಮನೆ ಆವರಣದಲ್ಲಿಯೇ ನಡೆಯುವುದರಿಂದಾಗಿ ತಾಲೀಮು ಕೂಡ ಅರಮನೆ ಆವರಣಕ್ಕಷ್ಟೆ ಸೀಮಿತವಾಗಿದೆ. ಗಜಪಡೆಯನ್ನು ತಾಲೀಮು ನಡೆಸಿ ಸರ್ವ ರೀತಿಯಲ್ಲಿಯೂ ಸಜ್ಜುಗೊಳಿಸುವ ಕಾರ್ಯ ಮಾಡಲಾಗುತ್ತಿದೆ. ಅರಮನೆ ಆವರಣದಲ್ಲಿರುವ ಕೋಡಿಸೋಮೇಶ್ವರ ದೇವಸ್ಥಾನದ ಬಳಿ ಅಭಿಮನ್ಯು, ವಿಕ್ರಮ, ಕಾವೇರಿ, ಚೈತ್ರ, ಅಶ್ವತ್ಥಾಮ, ಧನಂಜಯ, ಲಕ್ಷ್ಮೀ, ಗೋಪಾಲಸ್ವಾಮಿಯನ್ನೊಳಗೊಂಡ ಗಜಪಡೆಗೆ ಪೂಜೆ ಸಲ್ಲಿಸಿ ವಿದ್ಯುಕ್ತವಾಗಿ ತಾಲೀಮು...
Know MoreGet latest news karnataka updates on your email.