ಮೈಸೂರು: ಸಾಮಾಜಿಕ ಜಾಲತಾಣದಲ್ಲಿ ಐಎಎಸ್-ಐಪಿಎಸ್ ಅಧಿಕಾರಿಗಳ ಫ್ಯಾನ್ಸ್ ಪೇಜ್ ನಿಷೇಧಕ್ಕೆ ಮೈಸೂರು ಸಂಸದ ಪ್ರತಾಪಸಿಂಹ ಒತ್ತಾಯಿಸಿದ್ದಾರೆ. ಸಂಸದ ಪ್ರತಾಪಸಿಂಹ ಮೈಸೂರಿನ ಹಿಂದಿನ ಜಿಲ್ಲಾಧಿಕಾರಿ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧದ ವಾಕ್ ಸಮರವನ್ನು ಮತ್ತೊಂದು ಮಜಲಿಗೆ ತೆಗೆದುಕೊಂಡು ಹೋಗಿದ್ದಾರೆ. ಈ ಸಂಬಂಧ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿಗೆ ಪ್ರತಾಪ್ ಸಿಂಹ ಮನವಿ ಮಾಡಿಕೊಂಡಿದ್ದು,...
Know MoreGet latest news karnataka updates on your email.