ಚಾಮರಾಜನಗರ : ಚಾಮರಾಜನಗರದಲ್ಲಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಸಿಮ್ಸ್) ಉದ್ಘಾಟನೆ ಮಾಡಿದ ರಾಷ್ಟ್ರಪತಿ ರಾಮನಾಥ ಕೋವಿಂದ , ನನಗೆ ಕರ್ನಾಟಕಕ್ಕೆ ಬರುವುದು ತುಂಬಾ ಇಷ್ಟ ಎಂದ ಅವರು, ನವರಾತ್ರಿ ಹಬ್ಬದಂದೇ ಸಿಮ್ಸ್ ಉದ್ಘಾಟನೆ ಆಗುತ್ತಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು. ಕನ್ನಡದಲ್ಲೇ ಮಾತು ಆರಂಭಿಸಿದ ಅವರು, ಚಾಮರಾಜನಗರದಲ್ಲಿ ಮೆಡಿಕಲ್ ಕಾಲೇಜ್ ಆರಂಭವಾಗಿರುವುದು ಖುಷಿಯ ವಿಚಾರ. ಕೊರೋನಾ ಸಂದರ್ಭದಲ್ಲಿ...
Know Moreಮುಂಬೈ: ನಾನು ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಲ್ಲ, ರಾಷ್ಟ್ರಪತಿ ಆಯ್ಕೆಗಾಗಿ ಮುಂದಿನ ವರ್ಷ ನಡೆಯಲಿರುವ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಎನ್ಸಿಪಿ ವರಿಷ್ಠ ಶರದ್ ಪವಾರ್ ಹೇಳಿದ್ದಾರೆ. ಈ ಕುರಿತಂತೆ ಮುಂಬೈನಲ್ಲಿ ಮಾತನಾಡಿದ ಅವರು, ನಾನು...
Know Moreಕರ್ನಾಟಕ ರಾಜ್ಯದ ನೂತನ ರಾಜ್ಯಪಾಲರಾಗಿ ತಾವರ್ಚಂದ್ ಗೆಹ್ಲೋಟ್ ನೇಮಕವಾಗಿದ್ದಾರೆ. ಹಾಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿರುವ ಗೆಹ್ಲೋಟ್ ನೂತನ ರಾಜ್ಯಪಾಲರಾಗಿ ನೇಮಕವಾಗಿದ್ದಾರೆ. ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ರಾಜ್ಯಪಾಲರ ನೇಮಕ ಮಾಡಲಾಗಿದ್ದು,...
Know MoreGet latest news karnataka updates on your email.