News Karnataka Kannada
Friday, April 26 2024

ವಕೀಲರ ಮುಷ್ಕರ ಹತ್ತಿಕ್ಕಲು ನಿಯಮಾವಳಿ ರಚನೆ

27-Aug-2021 ದೇಶ

ನವದೆಹಲಿ, ;ವಕೀಲರ ಮುಷ್ಕರಕ್ಕೆ ಕಡಿವಾಣ ಹಾಕಲು, ನ್ಯಾಯಾಲಯ ಕಲಾಪ ಬಹಿಷ್ಕರಕ್ಕೆ ನಿಯಂತ್ರಣ ಹೇರುವುದು ಮತ್ತು ಸಾಮಾಜಿಕ ಜಾಲತಾಣದಲ್ಲಿ ಮುಷ್ಕರಕ್ಕೆ ಪ್ರಚೋದನೆ ನೀಡುವವರ ವಿರುದ್ಧ ಕ್ರಮ ಕೈಗೊಳ್ಳಲು ಅನುಕೂಲವಾಗುವಂತೆ ನಿಯಾಮವಳಿಗಳನ್ನು ರಚಿಸುತ್ತಿರುವುದಾಗಿ ಬಾರ್ ಕೌನ್ಸಿಲ್ ಆಫ್ ಇಂಡಿಯಾ(ಬಿಸಿಐ) ಸುಪ್ರೀಂಕೋರ್ಟ್‍ಗೆ ಹೇಳಿದೆ. ಸುಪ್ರೀಂಕೋರ್ಟ್‍ನ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಎಂ.ಆರ್.ಶಾ ಅವರುಗಳನ್ನೊಳಗೊಂಡ ವಿಭಾಗೀಯ ಪೀಠ ಸ್ವಯಂ ಪ್ರೇರಿತ ವಿಚಾರಣೆ ನಡೆಸುತ್ತಿದ್ದು,...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು