ಬೆಂಗಳೂರು : ಸಹಿಯನ್ನು ನಕಲಿ ಮಾಡಿದ ಆರೋಪದಡಿ ಖಾಸಗಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರ ವಿರುದ್ಧ ಆರ್ಟಿಐ ಕಾರ್ಯಕರ್ತರೊಬ್ಬರು ದೂರು ದಾಖಲಿಸಿದ್ದಾರೆ. ಆರ್ಟಿಐ ಕಾರ್ಯಕರ್ತ ಟಿ ನರಸಿಂಹ ಮೂರ್ತಿ ಅವರು ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಯ ವಿರುದ್ಧ ಹೈಗ್ರೌಂಡ್ಸ್ ಪೊಲೀಸರಿಗೆ ಮತ್ತು ಕರ್ನಾಟಕ ವೈದ್ಯಕೀಯ ಮಂಡಳಿಗೆ ದೂರು ನೀಡಿದ್ದು, ಕೋವಿಡ್ -19 ಚಿಕಿತ್ಸೆಗಾಗಿ ಆಸ್ಪತ್ರೆ ಮೋಸ ಮಾಡಿದೆ ಎಂದು ದೂರಿದ್ದಾರೆ....
Know MoreGet latest news karnataka updates on your email.