ಮಂಡ್ಯ: ಮೈಷುಗರ್ ನ್ನು ಖಾಸಗೀಕರಣಗೊಳಿಸುವುದನ್ನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಕಾಂಗ್ರೆಸ್ ಬೆಂಬಲ ನೀಡಿದೆ. ಮೈಸೂರು ಬೆಂಗಳೂರು ಹೆದ್ದಾರಿಯ ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ವತಿಯಿಂದ ಮೈಷುಗರ್ ಹೋರಾಟದ 30 ನೇ ದಿನದ ಧರಣಿಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಧರಣಿ ನಿರತರನ್ನು ಉದ್ದೇಶಿಸಿ ಮಂಡ್ಯ ಜಿಲ್ಲಾ ಕಾಂಗ್ರೆಸ್...
Know MoreGet latest news karnataka updates on your email.