ನವದೆಹಲಿ, ; ಪೆಗಾಸಸ್ ಬೇಹುಗಾರಿಕೆಯ ಆರೋಪವನ್ನು ಸುಪ್ರೀಂಕೋರ್ಟ್ ಮುಂದೆ ನಿರಾಕರಿಸಿರುವ ಕೇಂದ್ರ ಸರ್ಕಾರ, ಆದಾಗ್ಯೂ ಪರಿಶೀಲನೆಗಾಗಿ ತಜ್ಞರ ಸಮಿತಿ ರಚನೆ ಮಾಡುವುದಾಗಿ ಹೇಳಿದೆ. ತನಿಖಾ ಆಯೋಗ ರಚನೆಗೆ ನ್ಯಾಯಾಲಯ ಸರ್ಕಾರಕ್ಕೆ 10 ದಿನಗಳ ಕಾಲಾವಕಾಶ ನೀಡಿದೆ. ಕೇಂದ್ರ ಸರ್ಕಾರದ ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಸುಪ್ರೀಂಕೋರ್ಟ್ಗೆ ನಾಲ್ಕು ಪುಟಗಳ ಪ್ರಮಾಣ ಪತ್ರ ಸಲ್ಲಿಸಿದ್ದು, ತಾಂತ್ರಿಕವಾಗಿ...
Know Moreಬೆಂಗಳೂರು: ಸಿಡಿ ಕೇಸ್ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಎಸ್ಐಟಿ ಮುಖ್ಯಸ್ಥ ಸೌಮೆಂದು ಮುಖರ್ಜಿ ಅವರ ನಡೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ. ರಮೇಶ್ ಜಾರಕಿಹೊಳಿ ಪ್ರಕರಣ ಇತ್ಯರ್ಥ ಆಗುವ...
Know Moreಮಂಗಳೂರು: ಮುಖ್ಯ ಮಂತ್ರಿಗಳ ಬದಲಾವಣೆಯ ಕುರಿತು ರಾಜ್ಯಾದ್ಯಂತ ವೈರಲ್ ಆಗಿ ಸಂಚಲನ ಸೃಷ್ಟಿಸಿರುವ ಆಡಿಯೋದಲ್ಲಿರುವ ಧ್ವನಿಯು ತಮ್ಮದಲ್ಲ ಎಂದು ಬಿಜೆಪಿ ರಾಜ್ಯದ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ವೈರಲ್ ಆಡಿಯೋಗೂ ನನಗೂ ಯಾವುದೇ ಸಂಬಂಧವಿಲ್ಲ....
Know MoreGet latest news karnataka updates on your email.