ನವದೆಹಲಿ : ದುರ್ಗಾ ಪೂಜೆ ಸಂದರ್ಭ ಯಮುನಾ ನದಿ ಸೇರಿದಂತೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ದೇವಿಯ ಪ್ರತಿಮೆಗಳನ್ನು ವಿಸರ್ಜನೆ ಮಾಡುವುದನ್ನು ನಿಷೇಧಿಸಿ ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ(ಡಿಪಿಸಿಸಿ) ಆದೇಶ ಹೊರಡಿಸಿದೆ. ಆದೇಶವನ್ನು ಮೀರಿ ನಡೆದುಕೊಂಡರೆ ಸೆಕ್ಷನ್ 33 ಎ ಜಲ (ಸಂರಕ್ಷಣೆ ಮತ್ತು ಮಾಲಿನ್ಯ ತಡೆ) ನೀತಿ. 1974ರ ಅಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ನಿಯಮ...
Know MoreGet latest news karnataka updates on your email.