ಪಾಂಡವಪುರ: ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣ ವಿಚಾರವಾಗಿ ಗ್ರಾ.ಪಂ ಸದಸ್ಯೆ ಹಾಗೂ ನಾಲ್ವರು ರೈತ ಮುಖಂಡರ ಮೇಲೆ ಸುಳ್ಳು ದೂರು ದಾಖಲಿಸಿರುವ ತಾಲೂಕಿನ ದೊಡ್ಡಬ್ಯಾಡರಹಳ್ಳಿ ಗ್ರಾಮ ಪಂಚಾಯಿತಿ ಪಿಡಿಓ ಬಸವರಾಜು ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ತಾಲೂಕು ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ರೈತಸಂಘದ ಕಾರ್ಯಕರ್ತರು ದಿನಪೂರ್ತಿ ಪ್ರತಿಭಟನೆ ನಡೆಸಿದರು. ಪಟ್ಟಣದ ತಾ.ಪಂ ಕಚೇರಿ ಮುಂದೆ...
Know MoreGet latest news karnataka updates on your email.