ಕುಶಾಲನಗರ: ಸೋಮವಾರ ಬಂದ್ ಬದಲಿಗೆ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ ಕೊಡಗು ಜನಾಂದೋಲನ ಪ್ರಮುಖ ವಿ.ಪಿ.ಶಶಿಧರ್ ತಿಳಿಸಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ಈಗಾಗಲೇ ಕೊರೊನದಿಂದಾಗಿ ವ್ಯಾಪಾರಸ್ಥರು ವ್ಯಾಪಾರವಿಲ್ಲದೆ ಸಂಕಷ್ಟ ಎದುರಿಸುತ್ತಿದ್ದಾರೆ ಈ ನಡುವೆ ಬಂದ್ ಮಾಡಿಸಿ ನಮ್ಮವರಿಗೆ ನಾವೇ ತೊಂದರೆ ಕೊಡುವುದು ನಮ್ಮ ಉದ್ದೇಶವಲ್ಲ ರೈತರಿಗೆ ನ್ಯಾಯ ಕೊಡಿಸುವುದು ನಮ್ಮ ಸದುದ್ದೇಶವಾಗಬೇಕು ಎಂದರು....
Know MoreGet latest news karnataka updates on your email.