News Karnataka Kannada
Friday, April 26 2024

ಸಂಸದೆ ಸುಮಲತಾ ವಿರುದ್ದ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲು ಶಾಸಕ ರವೀಂದ್ರ ಒತ್ತಾಯ

19-Aug-2021 ಮಂಡ್ಯ

ಮಂಡ್ಯ, ; ಜಿಲ್ಲೆಯ ಸಂಸದೆ ಸುಮಲತಾ ಅಂಬರೀಶ್ ಸುತ್ತ ಗೂಂಡಾ ಮತ್ತು ವಂಚಕರಿದ್ದಾರೆ. ಅವರ ಲೆಟರ್‌ಹೆಡ್ ದುರ್ಬಳಕೆಯಾಗುತ್ತಿದ್ದು, ಕೂಡಲೇ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕೆಂದು ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಆಗ್ರಹಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸುಮಲತಾ ಅವರ ಅಟೆಂಡರ್ ವಂಚಕ, ವೈದ್ಯಕೀಯ ಸೀಟು ಕೊಡಿಸುವುದಾಗಿ ಅಮಾಯಕ ಜನರಿಗೆ ಪಂಗನಾಮ ಹಾಕಿದ್ದಾನೆ ಎಂದು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು