News Karnataka Kannada
Thursday, April 25 2024

ಗೋವಾ ವಿಧಾನಸಭೆಗೆ ಚುನಾವಣೆ: ಸಿದ್ಧತೆಗೆ ರಾಹುಲ್‌ ಗಾಂಧಿ ಸೂಚನೆ

25-Sep-2021 ಗೋವಾ

ನವದೆಹಲಿ: ಮುಂದಿನ ವರ್ಷ ಗೋವಾ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಬಿರುಸಿನ ಪ್ರಚಾರ ಕೈಗೊಳ್ಳುವಂತೆ ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿ ಅವರು ಪಕ್ಷದ ನಾಯಕರಿಗೆ ಸೂಚಿಸಿದ್ದಾರೆ. ‘ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ರಾಹುಲ್ ಗಾಂಧಿ ಅವರು ಪಕ್ಷದ ನಾಯಕರಿಗೆ ಈ ಕುರಿತು ನಿರ್ದೇಶನ ನೀಡಿದ್ದಾರೆ. 2022ರ ಫೆಬ್ರುವರಿಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ‌ಬಿಜೆಪಿಯನ್ನು ಸೋಲಿಸುವುದು ನಿಶ್ಚಿತ‘ ಎಂದು ಕಾಂಗ್ರೆಸ್‌ನ...

Know More

ನಿರುದ್ಯೋಗ ಪ್ರಮಾಣ ಹೆಚ್ಚಳ: ಕೇಂದ್ರದ ವಿರುದ್ಧ ರಾಹುಲ್‌ ವಾಗ್ದಾಳಿ

03-Sep-2021 ದೇಶ

ನವದೆಹಲಿ: ದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಾಗಿರುವ ಕುರಿತ ವರದಿಯನ್ನು ಉಲ್ಲೇಖಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರ ಉದ್ಯೋಗಕ್ಕೆ ಮಾರಕವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಆಗಸ್ಟ್‌ನಲ್ಲಿ 15 ಲಕ್ಷ ಜನರು ಉದ್ಯೋಗ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು