News Karnataka Kannada
Saturday, April 27 2024

ತಿಕೋಟಾ: ಸಿಡಿಲು ಬಡಿದು ವ್ಯಕ್ತಿ ಸಾವು

23-Aug-2021 ವಿಜಯಪುರ

ವಿಜಯಪುರ: ತಿಕೋಟಾ ತಾಲ್ಲೂಕಿನ ಬರಟಗಿ ಗ್ರಾಮದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಭಾನುವಾರ ಸಾವಿಗೀಡಾಗಿದ್ದಾರೆ. ಕಳ್ಳಕವಟಗಿ ಗ್ರಾಮದ ಹಣಮಂತ ಲಕ್ಷ್ಮಣ ಡೊಂಬಾಳೆ (38) ಕೆಲಸಕ್ಕಾಗಿ ಬರಟಗಿ ಗ್ರಾಮಕ್ಕೆ ಕುಟುಂಬ ಸಮೇತ ತೆರಳಿದ್ದರು. ಭಾನುವಾರ ಸಂಜೆ ಗುಡುಗು, ಮಿಂಚು ಹಾಗೂ ಮಳೆ ಆರಂಭವಾದಾಗ ತೋಟದಲ್ಲಿದ್ದ ಆಕಳನ್ನು ಬಿಚ್ಚಿಕೊಂಡು ಬರಲು ಹೋಗುವಾಗ ಸಿಡಿಲು ಬಡಿದು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಪತ್ನಿ, ಐವರು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು