News Karnataka Kannada
Thursday, April 25 2024

ಅವಶ್ಯಕತೆ ಬಿದ್ದರೆ ಉಗ್ರರನ್ನು ಪಾಕಿಸ್ತಾನದಲ್ಲಿಯೇ ಸದೆಬಡೆಯುತ್ತೇವೆ : ರಾಜನಾಥ್ ಸಿಂಗ್

29-Aug-2021 ದೇಶ

ಊಟಿ : ಕೇವಲ ಭಾರತದ  ನೆಲದಲ್ಲಿ ಮಾತ್ರ ಭಯೋತ್ಪಾದನೆಯನ್ನು ಮಟ್ಟ ಹಾಕಲ್ಲ. ಅವಶ್ಯಕತೆ ಬಿದ್ದರೆ ಪಾಕಿಸ್ತಾನದ ನೆಲದಲ್ಲಿ ಕಾರ್ಯಾಚರಣೆ ನಡೆಸಿ ಉಗ್ರರನ್ನು ಹೊಡೆದುರುಳಿಸುತ್ತೇವೆ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಪಾಕಿಸ್ತಾನಕ್ಕೆ  ಎಚ್ಚರಿಕೆ ನೀಡಿದ್ದಾರೆ. ತಮಿಳುನಾಡಿನ ವೆಲ್ಲಿಂಗ್ಟನ್‌ನ ಡಿಫೆನ್ಸ್‌ ಸರ್ವಿಸ್‌ ಸ್ಟಾಫ್‌ ಕಾಲೇಜಿನಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಕಿಸ್ತಾನ ಉಗ್ರರಿಗೆ ಶಸ್ತ್ರಾಸ್ತ್ರ, ಅನುದಾನ ಹಾಗೂ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು