News Karnataka Kannada
Thursday, April 25 2024

ಸಿಎಂ ಸ್ನೇಹಿತ ರಾಜು ಪಾಟೀಲ್ ನಿಧನ

16-Sep-2021 ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸ್ನೇಹಿತ, ಉದ್ಯಮಿ ರಾಜು ಬಿ. ಪಾಟೀಲ (63) ಬುಧವಾರ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ ಪತ್ನಿ, ಪುತ್ರಿ ಇದ್ದಾರೆ. ಮೃತರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕುಟುಂಬ ವರ್ಗದ ಸ್ನೇಹಿತರಾಗಿದ್ದು, ಗುರುವಾರ ಬೆಳಗ್ಗೆ ಬೆಂಗಳೂರಿನಿಂದ ನಗರಕ್ಕೆ ಬಂದು ಮೃತರ ಅಂತ್ಯಕ್ರಿಯೆಯಲ್ಲಿ ಸಿಎಂ ಪಾಲ್ಗೊಳ್ಳಲಿದ್ದಾರೆ. ರಾಜು ಪಾಟೀಲ ನನ್ನ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು