ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ನಲ್ಲಿ ವಿಧಾನಸಭಾ ಟಿಕೇಟ್ಗಾಗಿ ಭಾರೀ ಕದನ ನಡೆಯುತ್ತಿದೆ. ಈ ವೇಳೆ ಹೊಸದೊಂದು ಬೆಳವಣಿಗೆ ನಡೆದಿದೆ. ಇಂಟಕ್ ಸಂಘಟನೆಯಲ್ಲೂ ತೀವ್ರ ಅಸಮಾಧಾನ ಹೊಗೆಯಾಡಲಾರಂಭಿಸಿದೆ. ಇಂಟಕ್ ರಾಜ್ಯ ಕಮಿಟಿ, ಜಿಲ್ಲಾ ಕಮಿಟಿಯ ಪದಾಧಿಕಾರಿಗಳನ್ನು ಚುನಾವಣೆ ವೇಳೆಯಲ್ಲಿ ಏಕಾಏಕಿ ಬದಲಾಯಿಸಲಾಗಿದೆ. ಇದು ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ಮತ್ತು ರಾಜ್ಯ ಕಾರ್ಯಾಧ್ಯಕ್ಷ ರಾಕೇಶ್ ಮಲ್ಲಿ, ಇಂಟಕ್ ಸಂಘಟನೆಯನ್ನು...
Know MoreGet latest news karnataka updates on your email.