ಬೆಂಗಳೂರು/ ಮಂಗಳೂರು: 2 ವರ್ಷಗಳ ಹಿಂದೆ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಅನೌನ್ಸ್ ಆಗಿತ್ತು. ಚಾರ್ಲಿ ನಂತರ ರಕ್ಷಿತ್ ಶೆಟ್ಟಿ ಅಭಿಮಾನಿಗಳು ಅವರ ಹೊಸ ಸಿನಿಮಾಗಾಗಿ ಕಾಯುತ್ತಿದ್ದರು. ಇತ್ತೀಚೆಗೆ ಘೋಷಣೆ ಆದ 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪಟ್ಟಿಯಲ್ಲಿ ಚಾರ್ಲಿ 777 ಚಿತ್ರಕ್ಕೆ ಅತ್ಯುತ್ತಮ ಚಿತ್ರ ರಾಷ್ಟ್ರಪ್ರಶಸ್ತಿ ದೊರೆತಿದೆ. ಇದರ ಬೆನ್ನಲ್ಲೇ ಸಪ್ತ ಸಾಗರದಾಚೆ ಎಲ್ಲೋ...
Know Moreಬೆಂಗಳೂರು: ಒಂದು ಮೊಟ್ಟೆಯ ಕಥೆ, ಮಾಯಾಬಜಾರ್ ಸಿನಿಮಾಗಳ ಖ್ಯಾತಿಯ ರಾಜ್ ಬಿ. ಶೆಟ್ಟಿ ನಟಿಸಿ ನಿರ್ದೇಶಿಸುತ್ತಿರುವ ಗರುಡ ಗಮನ ವೃಷಭ ವಾಹನ ಸಿನಿಮಾವನ್ನು ತಮ್ಮ ಪರಂವಾಹ್ ಬ್ಯಾನರ್ ಬಿಡುಗಡೆಗೊಳಿಸುತ್ತಿರುವುದಾಗಿ ರಕ್ಷಿತ್ ಶೆಟ್ಟಿ ಘೋಷಿಸಿದ್ದಾರೆ. ಗ್ಯಾಂಗ್...
Know Moreಸ್ಯಾಂಡಲ್ ವುಡ್ : ತಮ್ಮ ಸಿಂಪಲ್ ಆಕ್ಟಿಂಟ್ ಮತ್ತೆ ಗುಣದಿಂದ ಸ್ಯಾಂಡಲ್ ವುಡ್ ನಲ್ಲಿ ಸದ್ದು ಮಾಡುತ್ತಿರುವ ನಟ ರಕ್ಷಿತ್ ಶೆಟ್ಟಿ ನಟನೆಯ 777 ಚಾರ್ಲಿ ಸಿನಿಮಾ ಬಿಡುಗಡೆಗೂ ಮುನ್ನವೇ ದೊಡ್ಡ ಮಟ್ಟದಲ್ಲಿ ಸದ್ದು...
Know MoreGet latest news karnataka updates on your email.