News Karnataka Kannada
Saturday, April 27 2024

ಅಯೋಧ್ಯೆಯಲ್ಲಿನ ರಾಮ ಮಂದಿರ ನಿರ್ಮಾಣಕ್ಕೆ ವಿಶ್ವದ ಏಳು ಖಂಡಗಳ 115 ದೇಶಗಳ ನೀರು

19-Sep-2021 ದೇಶ

ಅಯೋಧ್ಯೆಯಲ್ಲಿನ ರಾಮ ಮಂದಿರ ನಿರ್ಮಾಣಕ್ಕೆ ವಿಶ್ವದ ಏಳು ಖಂಡಗಳ 115 ದೇಶಗಳ ನೀರನ್ನು ಬಳಸಲಾಗುತ್ತಿದೆ ಎಂದು ರಕ್ಷಣ ಸಚಿವ ರಾಜನಾಥ್‌ ಸಿಂಗ್‌ ಪ್ರಕಟಿಸಿದ್ದಾರೆ. ವಸುದೈವ ಕುಟುಂಬಕಂ’ ಪರಿಕಲ್ಪನೆಯಲ್ಲಿ ಈ ಮಹತ್ ಕಾರ್ಯ ನಡೆಯುತ್ತಿದೆ. ಈಗಾಗಲೇ ಕೆಲವು ದೇಶಗಳಿಂದ ನೀರು ಬಂದು ತಲುಪಿದ್ದು, ಅಲ್ಲಿನ ರಾಯಭಾರಿಗಳ ಸಮ್ಮುಖದಲ್ಲಿ ರಾಜನಾಥ್ ಸಿಂಗ್ ಹೊಸದಿಲ್ಲಿಯ ತಮ್ಮ ನಿವಾಸದಲ್ಲಿ ನೀರನ್ನು ಸ್ವೀಕರಿಸಿದರು....

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು