ಅಯೋಧ್ಯೆಯಲ್ಲಿನ ರಾಮ ಮಂದಿರ ನಿರ್ಮಾಣಕ್ಕೆ ವಿಶ್ವದ ಏಳು ಖಂಡಗಳ 115 ದೇಶಗಳ ನೀರನ್ನು ಬಳಸಲಾಗುತ್ತಿದೆ ಎಂದು ರಕ್ಷಣ ಸಚಿವ ರಾಜನಾಥ್ ಸಿಂಗ್ ಪ್ರಕಟಿಸಿದ್ದಾರೆ. ವಸುದೈವ ಕುಟುಂಬಕಂ’ ಪರಿಕಲ್ಪನೆಯಲ್ಲಿ ಈ ಮಹತ್ ಕಾರ್ಯ ನಡೆಯುತ್ತಿದೆ. ಈಗಾಗಲೇ ಕೆಲವು ದೇಶಗಳಿಂದ ನೀರು ಬಂದು ತಲುಪಿದ್ದು, ಅಲ್ಲಿನ ರಾಯಭಾರಿಗಳ ಸಮ್ಮುಖದಲ್ಲಿ ರಾಜನಾಥ್ ಸಿಂಗ್ ಹೊಸದಿಲ್ಲಿಯ ತಮ್ಮ ನಿವಾಸದಲ್ಲಿ ನೀರನ್ನು ಸ್ವೀಕರಿಸಿದರು....
Know MoreGet latest news karnataka updates on your email.