ಮೈಸೂರು ;ಇನ್ನು ಮುಂದೆ ಪೊಲೀಸ್ ಠಾಣೆಗಳಲ್ಲಿ ಪ್ರತಿ ತಿಂಗಳಲ್ಲಿ ಒಂದು ದಿನ ಜನಸ್ನೇಹಿ ವಾತಾವರಣವನ್ನು ನಿರ್ಮಿಸಲು ಚಿಂತನೆ ನಡೆಸಲಾಗಿದೆ ಎಂದು ಶಾಸಕ ಎಸ್.ಎ. ರಾಮದಾಸ್ ತಿಳಿಸಿದರು. ಮೈಸೂರಿನಲ್ಲಿಂದು ಮಾದ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು ಮೈಸೂರಿನಲ್ಲಿ ನಡೆದ ಅತ್ಯಾಚಾರ ಪ್ರಕರಣ ಮತ್ತು ದರೋಡೆ, ಶೂಟೌಟ್ ಪ್ರಕರಣ ಇದು ಮೈಸೂರಿಗೆ ಕಳಂಕವಾಗಿದೆ. ಮೈಸೂರು ಶಾಂತಿಯುತವಾಗಿದ್ದಂತಹ ನಗರ. ಹೊರಗಡೆ ಇದ್ದಂತಹವರು ಬಂದು...
Know Moreಮೈಸೂರು: ಅಪರಾಧ ಪ್ರಕರಣಗಳ ಬಗ್ಗೆ ಪೊಲೀಸರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಶಾಸಕ ಎಸ್.ಎ.ರಾಮದಾಸ್ ಹೇಳಿದರು. ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಫ್ತಿಯಲ್ಲಿ ಓಡಾಡುವ ಪೊಲೀಸರು...
Know Moreಮೈಸೂರು: ಮೈಸೂರು- ಬೆಂಗಳೂರು ದಶಪಥ ರಸ್ತೆ ಅಭಿವೃದ್ಧಿಯೇ ಮುಖ್ಯವೇ ಹೊರತು ಅದು ನಾನು ಮಾಡಿಸಿದ್ದು ಎಂದು ಚೌಕಾಶಿ ಮಾಡುವ ವಿಚಾರವಲ್ಲ. ಆ ರಸ್ತೆ ದೇಶಕ್ಕೆ ಸೇರಿದ್ದು, ಎಲ್ಲರೂ ಸೇರಿ ಅಭಿವೃದ್ಧಿ ಮಾಡಬೇಕು. ನಾನೇ ಮಾಡಿಸಿದ್ದು...
Know MoreGet latest news karnataka updates on your email.