ಬೆಂಗಳೂರು: ನಟ ಪುನೀತ್ ರಾಜ್ಕುಮಾರ್ ಅವರ ಸಾವಿಗೆ ಕಾರಣವನ್ನು ನಾರಾಯಣ ಹೆಲ್ತ್ನ ಕಾರ್ಯನಿರ್ವಾಹಕ ನಿರ್ದೇಶಕ ಡಾ.ದೇವಿಶೆಟ್ಟಿ ತಿಳಿಸಿದ್ದಾರೆ ಎಂದು ವಾಟ್ಸ್ಆಪ್ಗಳಲ್ಲಿ ಹಂಚಿಕೊಳ್ಳಲಾಗಿರುವ ಮಾಹಿತಿಯು ತಪ್ಪಾಗಿದ್ದು, ಈ ರೀತಿಯಲ್ಲಿ ದೇವಿಶೆಟ್ಟಿ ಅವರು ಯಾವುದೇ ಮಾಹಿತಿಯನ್ನು ನೀಡಿಲ್ಲ ಎಂದು ನಾರಾಯಣ ಹೆಲ್ತ್ ಆಸ್ಪತ್ರೆ ಸ್ಪಷ್ಟಪಡಿಸಿದೆ. ಪ್ರಸ್ತುತ ಸಾಮಾಜಿಕ ಜಾಲತಾಣ ಹಾಗೂ ವಾಟ್ಸಾಪ್ ಗಳಲ್ಲಿ ಡಾ.ದೇವಿಶೆಟ್ಟಿ ಹೆಸರಿನಲ್ಲಿ ಹರಿದಾಡುತ್ತಿರುವ ಸಂದೇಶದಲ್ಲಿ...
Know MoreGet latest news karnataka updates on your email.