ರಾಂಚಿ: ಕೇವಲ ಎರಡೂವರೆ ಸಾವಿರ ರೂಪಾಯಿಗಾಗಿ ತಂದೆಯನ್ನ ಪುತ್ರನೇ ಕೊಲೆ ಮಾಡಿರುವ ಘಟನೆ ಜಾರ್ಖಂಡ್ ರಾಜ್ಯದ ಸದರ್ ಪೊಲೀಸ್ ಠಾಣಾ ವ್ಯಾಪ್ತಿಯ ಗಿಂಡ್ರಾ ಗ್ರಾಮದಲ್ಲಿ ನಡೆದಿದೆ. ಮಹದೇವ್ ಉರಾಂವ್ ತಂದೆಯನ್ನ ಕೊಂದ ಮಗ. ಗುರುವಾರ ಬೆಳಗಿನ ಜಾವ ಮಲಗಿದ್ದ ತಂದೆಯನ್ನು ಕೊಂದ ಮಹದೇವ್ ನಾಪತ್ತೆ ಆಗಿದ್ದನು. ಆದ್ರೆ ಗ್ರಾಮಸ್ಥರು ಆರೋಪಿಯನ್ನು ಪತ್ತೆ ಮಾಡಿ ಪೊಲೀಸರಿಗೆ ಒಪ್ಪಿಸಿದ್ದಾರೆ....
Know MoreGet latest news karnataka updates on your email.