ಮೈಸೂರು: ಬಳಸಿ ಬಿಸಾಡೋದು ಬಿಜೆಪಿಯ ಸಂಸ್ಕೃತಿ ಮತ್ತು ಸ್ವಭಾವ. ಅದೇ ರೀತಿ ಯಡಿಯೂರಪ್ಪ ಅವರನ್ನು ಬಿಜೆಪಿ ನಾಯಕರು ಬಳಸಿಕೊಂಡು ಬಿಸಾಡಿದ್ದಾರೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆರೋಪ ಮಾಡಿದರು. ಮೈಸೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲ, ಮೋದಿ ಮತ್ತು ಅಮಿತ್ ಶಾಗೆ ಹಿರಿಯ ನಾಯಕರ ಬಗ್ಗೆ ಗೌರವ ಇಲ್ಲ....
Know MoreGet latest news karnataka updates on your email.