ನವದೆಹಲಿ : ಮಹತ್ವದ ಬೆಳವಣಿಗೆಯಲ್ಲಿ ಭಾರತ ಕ್ರಿಕೆಟ್ ಮಂಡಳಿ ಬಿಸಿಸಿಐ, ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ರನ್ನು ಟೀಮ್ ಇಂಡಿಯಾ ಕೋಚ್ ಸ್ಥಾನಕ್ಕೆ ಮನವೊಲಿಸುವಲ್ಲಿ ಸಫಲವಾಗಿದೆ. ಈ ಹಿಂದೆ ಈ ಸ್ಥಾನವನ್ನು ದ್ರಾವಿಡ್ ನಿರಾಕರಿಸಿದ್ದರ ಹೊರತಾಗಿಯೂ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜೈ ಶಾ ಅವರು ದುಬೈನಲ್ಲಿ ದ್ರಾವಿಡ್ ರನ್ನು ಭೇಟಿಯಾಗಿದ್ದರು. ದೀರ್ಘ...
Know MoreGet latest news karnataka updates on your email.