News Karnataka Kannada
Wednesday, April 24 2024
Cricket

ಹಳ್ಳಕ್ಕೆ ಉರುಳಿದ ಬಸ್, 6 ಮಂದಿ ಸಾವು

23-Sep-2021 ದೇಶ

ರಾಯ್​ಗಂಜ್ ​: ವಾಹನವೊಂದಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್​​ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು,  6 ಮಂದಿ ವಲಸೆ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬುಧವಾರ ರಾತ್ರಿ ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ್ ಜಿಲ್ಲೆಯ ರಾಯ್​ಗಂಜ್‌ನಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ಹಾಗೂ ಜಾರ್ಖಾಂಡ್ ರಾಜ್ಯದ ವಿವಿಧ ಜಿಲ್ಲೆಗಳಿಂದ 20 ಮಂದಿ ವಲಸೆ ಕಾರ್ಮಿಕರನ್ನು ಹೊತ್ತ ಖಾಸಗಿ ಬಸ್ ವೊಂದು ಉತ್ತರಪ್ರದೇಶದ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು