ರಾಯ್ಗಂಜ್ : ವಾಹನವೊಂದಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು, 6 ಮಂದಿ ವಲಸೆ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬುಧವಾರ ರಾತ್ರಿ ಪಶ್ಚಿಮ ಬಂಗಾಳದ ಉತ್ತರ ದಿನಾಜ್ಪುರ್ ಜಿಲ್ಲೆಯ ರಾಯ್ಗಂಜ್ನಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ಹಾಗೂ ಜಾರ್ಖಾಂಡ್ ರಾಜ್ಯದ ವಿವಿಧ ಜಿಲ್ಲೆಗಳಿಂದ 20 ಮಂದಿ ವಲಸೆ ಕಾರ್ಮಿಕರನ್ನು ಹೊತ್ತ ಖಾಸಗಿ ಬಸ್ ವೊಂದು ಉತ್ತರಪ್ರದೇಶದ...
Know MoreGet latest news karnataka updates on your email.