News Karnataka Kannada
Friday, April 26 2024

ಜಿಂಕೆಯನ್ನು ಆರು ತಿಂಗಳ ಕಾಲ ಅಕ್ರಮವಾಗಿ ಸಾಕುತಿದ್ದ ವ್ಯಕ್ತಿಯ ಬಂಧನ

11-Aug-2021 ಕರಾವಳಿ

ಕಾರವಾರ ; ಜಿಂಕೆಯೊಂದನ್ನು ಕಾಡಿನಿಂದ ಹಿಡಿದು ಸಾಕುತಿದ್ದ ವ್ಯಕ್ತಿಯನ್ನು ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕಲಕೊಪ್ಪದಲ್ಲಿ ಈ ಘಟನೆ ನಡೆದಿದ್ದು , ಸಂಚಾರಿ ಅರಣ್ಯ ಘಟಕ ದಳದವರು ಮನೆ ಮೇಲೆ ದಾಳಿ ನಡೆಸಿ, ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಹಬೀಬ್ ರೆಹಮಾನ ಮಹ್ಮದ್ ಸಾಬ್(46) ಎಂದು ಗುರುತಿಸಲಾಗಿದೆ. ಈತನು ಕಾಡಿನಲ್ಲಿದ್ದ ಜಿಂಕೆಯನ್ನು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು