News Karnataka Kannada
Saturday, April 27 2024

ಒತ್ತುವರಿಯಾಗಿದ್ದ 2೦ ಕೋಟಿ ರೂಪಾಯಿ ಮೌಲ್ಯದ ಭೂಮಿ ಸರ್ಕಾರದ ವಶಕ್ಕೆ

23-Aug-2021 ಬೆಂಗಳೂರು

ಬೆಂಗಳೂರು, ; ಬ್ಯಾಟರಾಯನಪುರ ಕ್ಷೇತ್ರದ ಜಾಲಾ ಹೋಬಳಿ ವ್ಯಾಪ್ತಿಯ ಬಿ.ಕೆ.ಪಾಳ್ಯ ಗ್ರಾಮದ ಸರ್ವೆ ನಂ.7ರಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ 4.40ಎಕರೆ ಭೂಮಿಯನ್ನು ತಾಲೂಕು ಆಡಳಿತ ವಶಕ್ಕೆ ಪಡೆದಿದೆ. ಯಲಹಂಕ ತಹಶೀಲ್ದಾರ್ ನರಸಿಂಹ ಮೂರ್ತಿ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳ ತಂಡ ಸುಮಾರು 20 ಕೋಟಿ ರೂ.ಅಧಿಕ ಮೌಲ್ಯದ ಭೂಮಿಯಲ್ಲಿನ ಅಕ್ರಮ ಒತ್ತುವರಿಯನ್ನು ತೆರವುಗೊಳಿಸಿದೆ. ಬಿ.ಕೆ.ಪಾಳ್ಯದ ಸರ್ವೆ ನಂ.೭ರಲ್ಲಿರುವ...

Know More

ಪೊಲೀಸರ ಭರ್ಜರಿ ಬೇಟೆ 7 ಕೋಟಿ 81 ಲಕ್ಷ ಮೌಲ್ಯದ ಕಳವು ಮಾಲು ವಶ

23-Aug-2021 ಬೆಂಗಳೂರು

ಬೆಂಗಳೂರು, ; ಡ್ರಗ್ಸ್ ಮಾರಾಟ, ಮನೆಗಳವು, ವಾಹನಗಳವು ಸೇರಿದಂತೆ 36 ಗಂಭೀರ ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚಿ ಭರ್ಜರಿ ಭೇಟೆಯಾಡಿರುವ ಆಗ್ನೇಯ ವಿಭಾಗದ ಪೊಲೀಸರು 7 ಕೋಟಿ 81 ಲಕ್ಷ ಮೌಲ್ಯದ ಮಾಲುಗಳನ್ನು ವಶಪಡಿಸಿಕೊಂಡಿದ್ದಾರೆ....

Know More

ಬೈಕ್‌ ಕಳ್ಳರ ಬಂಧನ ; 21 ಬೈಕ್‌ ವಶ

13-Aug-2021 ಮೈಸೂರು

ಮೈಸೂರು, ; ಮೈಸೂರು ನಗರದಲ್ಲಿ ದ್ವಿಚಕ್ರವಾಹನ ಸವಾರರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದ ಬೈಕ್ ಕಳ್ಳರನ್ನು ಪೊಲೀಸರು ಹೆಡೆಮುರಿ ಕಟ್ಟಿ ಖದೀಮರ ಬಳಿ ಇದ್ದ ಬೈಕ್ ಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ತಿಂಗಳ ಅಂತರದಲ್ಲಿ 21...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು