News Karnataka Kannada
Thursday, March 28 2024
Cricket

ಕೊರೋನಾದಿಂದ ಚೇತರಿಸಿಕೊಂಡ ಐದು ರೋಗಿಗಳಲ್ಲಿ ಕಂಡುಬಂದ ಪಿತ್ತಕೋಶದ ಗ್ಯಾಂಗ್ರೀನ್

17-Sep-2021 ದೇಶ

ಕೊರೋನಾದಿಂದ ಚೇತರಿಸಿಕೊಂಡ ನಂತರ ಐದು ರೋಗಿಗಳಲ್ಲಿ ಪಿತ್ತಕೋಶದ ಗ್ಯಾಂಗ್ರೀನ್ ಕಂಡುಬಂದಿರುವ ಕುರಿತು ವರದಿ ಬಂದಿದೆ. ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯ ವೈದ್ಯರು ಭಾರತದಲ್ಲಿ ಇಂತಹ ಪ್ರಕರಣಗಳ ಮೊದಲ ವರದಿ ಮಾಡಿದ್ದು, ಇದು ವೈದ್ಯರಿಗೆ ಹೊಸ ಸವಾಲಾಗಿದೆ. ಜೂನ್ ಮತ್ತು ಆಗಸ್ಟ್ ನಡುವೆ ಐದು ಕೋವಿಡ್ ರೋಗಿಗಳಿಗೆ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಗಿತ್ತು. ಈ ಐವರಲ್ಲಿ...

Know More

ಕರೋನಾ ಗುಣಮುಖರಿಗೆ ಕೊವ್ಯಾಕ್ಸಿನ್ ಒಂದೇ ಡೋಸ್ ಸಾಕು : ಐಸಿಎಂಆರ್

28-Aug-2021 ದೇಶ

ನವದೆಹಲಿ : ಕೊರೋನಾದಿಂದ ಗುಣಮುಖರಾಗಿರುವವರಿಗೆ   ಕೋವ್ಯಾಕ್ಸಿನ್‌ನ ಒಂದು ಡೋಸ್ ಲಸಿಕೆ ಸಾಕಾಗಬಹದು ಎಂದು ಐಸಿಎಂಆರ್ ಅಧ್ಯಯನವೊಂದು ತಿಳಿಸಿದೆ. ಈ ಹಿಂದೆ ಕೋವಿಡ್ -19 ಸೋಂಕಿತ ವ್ಯಕ್ತಿಗಳಲ್ಲಿ ಭಾರತ್ ಬಯೋಟೆಕ್‌ನ ಕೋವಾಕ್ಸಿನ್‌ನ ಒಂದು ಡೋಸ್ ಲಸಿಕೆಯು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು