News Karnataka Kannada
Thursday, April 25 2024
REGARGING MINISTRY INCHARGE

ಜಿಲ್ಲಾ ಉಸ್ತುವಾರಿ ನೇಮಕ ಸಿಎಂ ಗೆ ಬಿಟ್ಟ ವಿಚಾರ : ಆರ್.ಅಶೋಕ್

09-Oct-2021 ಬೆಂಗಳೂರು ನಗರ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ನಗರ ಜಿಲ್ಲೆ ಉಸ್ತುವಾರಿಯ ಬಗ್ಗೆ ವಸತಿ ಸಚಿವ ವಿ.ಸೋಮಣ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಆರ್.ಅಶೋಕ್, ಈ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತೀರ್ಮಾನಕ್ಕೆ ಬದ್ಧರಾಗಿರುವುದಾಗಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ಬೆಂಗಳೂರು ನಗರ ಉಸ್ತುವಾರಿ ವಿಚಾರಕ್ಕೆ ಇಂದು ನಮ್ಮ ಹಿರಿಯ ಸಚಿವ ಸೋಮಣ್ಣ ಮಾತನಾಡಿದ್ದಾರೆ. ಈ ಬಗ್ಗೆ ಮಾಧ್ಯಮಗಳಲ್ಲಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು