ಮಡಿಕೇರಿ : ಸ್ವಾತಂತ್ರ್ಯ ದಿನಾಚರಣೆಯ ಆ.15 ರಂದು ವೀಕೆಂಡ್ ಕರ್ಫ್ಯೂಗೆ ವಿನಾಯಿತಿ ನೀಡುವಂತೆ ಕೊಡಗು ಜಿಲ್ಲಾ ಸರ್ವೋದಯ ಸಮಿತಿ ಹಾಗೂ ಮಡಿಕೇರಿ ಚೇಂಬರ್ ಆಫ್ ಕಾಮರ್ಸ್ ಮನವಿ ಮಾಡಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸರ್ವೋದಯ ಸಮಿತಿಯ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ದೇಶವ್ಯಾಪಿ ಸಂಭ್ರಮದಿಂದ ಆಚರಿಸಲಾಗುವ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವವನ್ನು ಮಡಿಕೇರಿಯಲ್ಲಿ ಸರ್ವೋದಯ ಸಮಿತಿ ಹಾಗೂ...
Know MoreGet latest news karnataka updates on your email.