ಸವದತ್ತಿ : ದುಷ್ಟ ಶಕ್ತಿಗಳ ಸಂಹಾರದ ಪ್ರತೀಕವಾಗಿ ಆಚರಿಸುವ ವಿಜಯದಶಮಿಯ ಸಂಧರ್ಭದಲ್ಲಿ ರಾಜ್ಯದ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಗಳು ನಡೆದಿದ್ದು, ಮುಜರಾಯಿ, ಸಚಿವೆ ಶಶಿಕಲಾ ಜೊಲ್ಲೆ ಸವದತ್ತಿಯಲ್ಲಿ ಚಾಲನೆ ನೀಡಿದರು. ರಾಜ್ಯದ ಪ್ರಮುಖ ಶ್ರದ್ಧಾ ಕೇಂದ್ರವಾದ ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮದೇವಿ ದೇವಾಲಯದಲ್ಲಿ ಶುಕ್ರವಾರ ಬೆಳಗ್ಗೆ ರಾಜ್ಯದ ಮುಜರಾಯಿ, ವಕ್ಫ್ ಹಾಗೂ ಹಜ್ ಸಚಿವರಾದ ಶಶಿಕಲಾ ಜೊಲ್ಲೆ...
Know Moreರಾಜಸ್ಥಾನ: ರಾಜಸ್ಥಾನ ಸರ್ಕಾರವು ಸೋಮವಾರ ಬೆಳಿಗ್ಗೆ 6 ರಿಂದ ರಾತ್ರಿ 10 ರವರೆಗೆ ಧಾರ್ಮಿಕ ಕಾರ್ಯಕ್ರಮಗಳನ್ನು ಅನುಮತಿಸಲಾಗುವುದು ಎಂದು ಘೋಷಿಸಿದೆ, ಏಕೆಂದರೆ ಇದು ಇತ್ತೀಚಿನ ಕೋವಿಡ್ -19 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಮಾರ್ಗಸೂಚಿಗಳ...
Know MoreGet latest news karnataka updates on your email.