ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಅಡ್ಯಾರ್ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಜ.5 ರಿಂದ ನಡೆಯಲಿರುವ ಕ್ಯಾ.ಪ್ರಾಂಜಲ್ ಗೌರವಾರ್ಥ 'ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್' ಪಂದ್ಯಾವಳಿಯ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ,' ರಾಜ್ಯ ಸಭಾ ಸದಸ್ಯ, ಡಿ. ವೀರೇಂದ್ರ ಹೆಗ್ಗಡೆ ಸೋಮವಾರ...
Know Moreಕಾರವಾರ: ಜಿಲ್ಲಾ ಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡಲ್ಪಡುವ ಈ ಸಾಲಿನ ‘ಟ್ಯಾಗೋರ್ ಪತ್ರಿಕಾ ಪ್ರಶಸ್ತಿ’ ಘೋಷಣೆಯಾಗಿದೆ. ಈ ಬಾರಿ ಈ ಪ್ರಶಸ್ತಿಗೆ ‘ವಿಜಯ ಕರ್ನಾಟಕ’ ಶಿವಮೊಗ್ಗ ಬ್ಯೂರೋ ಮುಖ್ಯಸ್ಥ ವಿವೇಕ ಮಹಾಲೆ,...
Know MoreGet latest news karnataka updates on your email.