ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮುಖ್ಯ ಮಂತ್ರಿ ಹುದ್ದೆಯಿಂದ ಕೆಳಗಿಳಿಯಲು ಕ್ಷಣಗಣನೆ ಪ್ರಾರಂಬವಾಗಿದೆ ಎಂದು ಮೂಲಗಳು ತಿಳಿಸಿವೆ. ಮುಂದಿನ ಜುಲೈ 26ರಂದು ಸಿಎಂ ಯಡಿಯೂರಪ್ಪ ಸರ್ಕಾರಕ್ಕೆ 2 ವರ್ಷ ತುಂಬಲಿದೆ ನಂತರ ಆಗಸ್ಟ್ ಮೊದಲ ವಾರದಲ್ಲಿ ಪದತ್ಯಾಗಕ್ಕೆ ವೇದಿಕೆ ಸಿದ್ದವಾಗಿದೆ ಎನ್ನಲಾಗಿದೆ. ಪುತ್ರರಾದ ರಾಘವೇಂದ್ರ-ವಿಜಯೇಂದ್ರ ಜೊತೆ ನಿನ್ನೆ ದೆಹಲಿಗೆ ತೆರಳಿದ್ದ ಯಡಿಯೂರಪ್ಪ, ಪ್ರಧಾನಿ ಮೋದಿ ಅವರನ್ನು...
Know MoreGet latest news karnataka updates on your email.